8:51 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ…

ಇತ್ತೀಚಿನ ಸುದ್ದಿ

ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ ಅಭ್ಯರ್ಥಿ

05/05/2026, 08:44

ಚೆನ್ನೈ(reporterkarnataka.com): ತಮಿಳುನಾಡು ಚುನಾವಣೆ ಕೇವಲ ಒಂದು ಮತದಿಂದ ಗೆದ್ದ ರೋಚಕ ಕ್ಷಣಕ್ಕೆ ಸಹ ಸಾಕ್ಷಿಯಾಗಿದೆ. 185ನೇ ವಿಧಾನಸಭಾ ಕ್ಷೇತ್ರವಾದ ತಿರುಪ್ಪಾತ್ತೂರ್‌ನಲ್ಲಿ ಟಿವಿಕೆ ಪಕ್ಷದ ಶ್ರೀನಿವಾಸ ಸೇತುಪತಿ ಆರ್ ಡಿಎಂಕೆ ಪಕ್ಷದ ಪೆರಿಯಕರುಪ್ಪನ್ ಕೆಆರ್ ವಿರುದ್ಧ ಕೇವಲ 1 ಮತದಿಂದ ರೋಚಕ ಗೆಲುವು ಕಂಡಿದ್ದಾರೆ.
ಡಿಎಂಕೆಯ ಪೆರಿಯಕರುಪ್ಪನ್ ಕೆಆರ್ 83374 ಮತಗಳನ್ನು ಪಡೆದರೆ, ಟಿವಿಕೆಯ ಶ್ರೀನಿವಾಸ ಸೇತುಪತಿ ಆರ್ 83375 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ರೀತಿ ಕೇವಲ ಒಂದು ಮತದಿಂದ ಗೆದ್ದ ಉದಾಹರಣೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸಹ ಇದೆ. 2004ರಲ್ಲಿ ಧ್ರುವನಾರಾಯಣ ಎಆರ್‌ ಕೃಷ್ಣಮೂರ್ತಿ ವಿರುದ್ಧ ಸಂತೇಮರಹಳ್ಳಿ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಿಂದ ಗೆದ್ದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು