1:09 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ ಅಭ್ಯರ್ಥಿ

05/05/2026, 08:44

ಚೆನ್ನೈ(reporterkarnataka.com): ತಮಿಳುನಾಡು ಚುನಾವಣೆ ಕೇವಲ ಒಂದು ಮತದಿಂದ ಗೆದ್ದ ರೋಚಕ ಕ್ಷಣಕ್ಕೆ ಸಹ ಸಾಕ್ಷಿಯಾಗಿದೆ. 185ನೇ ವಿಧಾನಸಭಾ ಕ್ಷೇತ್ರವಾದ ತಿರುಪ್ಪಾತ್ತೂರ್‌ನಲ್ಲಿ ಟಿವಿಕೆ ಪಕ್ಷದ ಶ್ರೀನಿವಾಸ ಸೇತುಪತಿ ಆರ್ ಡಿಎಂಕೆ ಪಕ್ಷದ ಪೆರಿಯಕರುಪ್ಪನ್ ಕೆಆರ್ ವಿರುದ್ಧ ಕೇವಲ 1 ಮತದಿಂದ ರೋಚಕ ಗೆಲುವು ಕಂಡಿದ್ದಾರೆ.
ಡಿಎಂಕೆಯ ಪೆರಿಯಕರುಪ್ಪನ್ ಕೆಆರ್ 83374 ಮತಗಳನ್ನು ಪಡೆದರೆ, ಟಿವಿಕೆಯ ಶ್ರೀನಿವಾಸ ಸೇತುಪತಿ ಆರ್ 83375 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ರೀತಿ ಕೇವಲ ಒಂದು ಮತದಿಂದ ಗೆದ್ದ ಉದಾಹರಣೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸಹ ಇದೆ. 2004ರಲ್ಲಿ ಧ್ರುವನಾರಾಯಣ ಎಆರ್‌ ಕೃಷ್ಣಮೂರ್ತಿ ವಿರುದ್ಧ ಸಂತೇಮರಹಳ್ಳಿ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಿಂದ ಗೆದ್ದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು