10:07 PM Saturday25 - October 2025
ಬ್ರೇಕಿಂಗ್ ನ್ಯೂಸ್
ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ

ಇತ್ತೀಚಿನ ಸುದ್ದಿ

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರ ಬಂಧನ: ಚಿನ್ನಾಭರಣ, ನಗದು ಸಹಿತ 32 ಲಕ್ಷ ಮೌಲ್ಯದ ಸೊತ್ತು ವಶ

25/10/2025, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕದ್ದ 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪು ಪವಾರ್ ಹಾಗೂ ಮಂಗೇಶ್ ಅಂಕುಶ್ ಶಿಂಧೆ ಬಂಧಿತ ಆರೋಪಿಗಳು.


ಚಿಕ್ಕಮಗಳೂರು ನಗರ ಪೊಲೀಸರು ಈ ಕಾರ್ಯಚರಣೆ ನಡೆಸಿ ಚಡ್ಡಿ ಗ್ಯಾಂಗಿನ 17 ಪ್ರಕರಣಗಳನ್ನ ಭೇದಿಸಿದ್ದಾರೆ.
ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಚಡ್ಡಿ ಗ್ಯಾಂಗ್ ತಂಡ ಕಳ್ಳತನ ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ ಗ್ಯಾಂಗ್ ಕಳ್ಳತನ‌ ಮಾಡುತ್ತಿತ್ತು.
ಆರೋಪಿಗಳಿಂದ 495 ಗ್ರಾಂ ಚಿನ್ನ, 1010 ಗ್ರಾಂ ಬೆಳ್ಳಿ, 75 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ನಗರದ ಪೊಲೀಸ್ ಕ್ವಾಟ್ರಸ್ಸ್ ಕಳ್ಳತನ ಪ್ರಕರಣದ ತನಿಖೆಗಾಗಿ
ಎಸ್ಪಿ ವಿಕ್ರಂ ಅವರು ವಿಶೇಷ ತಂಡ ರಚಿಸಿದ್ದರು. ಎಎಸ್ಪಿ ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ನಗರ ರಾಣೆ ಪಿಐ ಅಭಯ್ ಪ್ರಕಾಶ್ ನೇತೃತ್ವದ ತಂಡ ಕಾರ್ಯನಿರ್ವಹಿಸಿತ್ತು.
ಎರಡೂವರೆ ತಿಂಗಳಲ್ಲಿ 400ಕ್ಕೂ ಹೆಚ್ಚು ಸಿಸಿಟಿವಿ ಫುಟೇಜ್ ಪೊಲೀಸರು ಕಲೆಕ್ಟ್ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು