8:38 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ

06/07/2021, 17:15

ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. 

ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು