4:06 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳ ಪ್ರವಾಸ ಪ್ಯಾಕೇಜ್ ಆರಂಭ: ವಿವರಗಳಿಗಾಗಿ ಮುಂದಕ್ಕೆ ಓದಿ

02/10/2022, 11:34

ಮಂಗಳೂರು(reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರಿನಿಂದ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಒಂದು ದಿನದ ಪ್ಯಾಕೇಜ್ ಪ್ರವಾಸ ದಸರಾ ದರ್ಶನ ಅ.1ರಂದು ಆರಂಭಗೊಂಡಿದ್ದು, 4ರವರೆಗೆ ನಡೆಯಲಿದೆ.

ಪ್ರವಾಸವು ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8 ಗಂಟೆಗೆ ಹೊರಟು ಉಡುಪಿ-ಕುಂದಾಪುರ ಮಾರ್ಗವಾಗಿ ಮಾರಣಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಕಮಲಶಿಲೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಉಡುಪಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದರ್ಶನವನ್ನು ಮುಗಿಸಿ ಮಂಗಳೂರು ಬಸ್ಸು ನಿಲ್ದಾಣಕ್ಕೆ 6.30ಕ್ಕೆ ತಲುಪಲಿದೆ. 

ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ, ಉಪಹಾರ ಹೊರತು ಪಡಿಸಿ) ವಯಸ್ಕರಿಗೆ 450ರೂ. ಹಾಗೂ 6 ರಿಂದ 12 ವರ್ಷದ ಮಕ್ಕಳಿಗೆ 400ರೂ. ನಿಗದಿಪಡಿಸಲಾಗಿದೆ ಎಂದು ಕ.ರಾ.ರ.ಸಾ.ಸಂ ನ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು