10:32 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಉಡುಪಿ: 11ರಂದು ಕಸಾಪದಿಂದ ದತ್ತಿ ಉಪನ್ಯಾಸ; ದತ್ತಿ ಪುರಸ್ಕಾರ ಪ್ರದಾನ

09/11/2023, 21:47

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಸಹಕಾರದಲ್ಲಿ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11ರಂದು 10.30ಕ್ಕೆ ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ನಡೆಸಲಾಗುವುದು. ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಅನುಪಮಾ ಪ್ರಮೋದ್ ತಂತ್ರಿ ಅವರನ್ನು ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು