12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಉಡುಪಿ: 11ರಂದು ಕಸಾಪದಿಂದ ದತ್ತಿ ಉಪನ್ಯಾಸ; ದತ್ತಿ ಪುರಸ್ಕಾರ ಪ್ರದಾನ

09/11/2023, 21:47

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಸಹಕಾರದಲ್ಲಿ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11ರಂದು 10.30ಕ್ಕೆ ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ನಡೆಸಲಾಗುವುದು. ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಅನುಪಮಾ ಪ್ರಮೋದ್ ತಂತ್ರಿ ಅವರನ್ನು ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು