12:24 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ: 6 ಅಂಗಡಿಗಳ ಬೀಗ ಮುರಿದು ಚೋರರಿಂದ ನಗದು ಕಳ್ಳತನ

01/11/2022, 22:59

ಉಡುಪಿ(reporterkarnataka.com):
ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ‌ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ.

ಕಳ್ಳರು 6 ಅಂಗಡಿಗಳ ಬೀಗ ಮುರಿದು, ಅಂಗಡಿಯೊಳಗಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್, ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್‌ನಲ್ಲಿ ಎರಡು ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಮತ್ತು ಮಣಿಪಾಲ ಠಾಣೆಯ ಪೊಲೀಸರು ಕಳ್ಳತನ ನಡೆದ ಅಂಗಡಿಗಳಿಗೆ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಂಗಡಿಗಳಲ್ಲಿದ್ದ ಸಾವಿರಾರು ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು