6:14 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ

23/02/2022, 12:42

ಉಡುಪಿ(reporterkarnataka.com): 

ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸುಧಾಕರ್ ಹಗ್ಗದ ಸಹಾಯದಿಂದ ಬಾವಿಗಿಳಿದು, ಅಗ್ನಿಶಾಮಕದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೂರು ಕುರಿಗಳನ್ನು ರಕ್ಷಣೆ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಉಡುಪಿ ಜಿಲ್ಲಾ ಅಧಿಕಾರಿ ವಸಂತ್ ಕುಮಾರ್, ಠಾಣಾಧಿಕಾರಿ ಸತೀಶ್, ಸಹಾಯಕ ಠಾಣಾಧಿಕಾರಿ ಮೀರ್ ಮಹಮ್ಮದ್ ಗೌಸ್, ಲೀಡಿಂಗ್ ಫೈಯರ್ ಮ್ಯಾನ್ ಅಶ್ವಿನ್ ಸನಿಲ್, ಚಾಲಕ ಶಂಕರ್ ದಾಸ್, ಸಿಬ್ಬಂದಿಗಳಾದ ಉಮೇಶ್, ಸುಧಾಕರ್ ಹಾಗೂ ಹೋಮ್ ಗಾರ್ಡ್ ಅಕ್ಷಯ್ ಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು