2:30 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದು ಚಲಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಹೊಳೆಗೆ  

09/05/2022, 08:13

ಉಡುಪಿ(reporterkarnataka.com)
ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ನಡೆದಿದೆ.


ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆಯಲ್ಲಿ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಆದರೆ ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು