12:54 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆ: ನದಿ ಪಾತ್ರದ ಮರಳು ತೆರವು; ಇ-ಸ್ಯಾಂಡ್ ಆ್ಯಪ್ ಮೂಲಕ ಹೊಯಿಗೆ ಲಭ್ಯ

18/05/2022, 08:33

ಸಾಂದರ್ಭಿಕ ಚಿತ್ರ
ಉಡುಪಿ(reporterkarnataka.com):  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಮರಳು ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಸಲಾಗುತ್ತಿದೆ. 

ಪ್ರಸ್ತುತ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ತಾತ್ಕಾಲಿಕ ಮರಳು ಪರವಾನಿಗೆದಾರರು, ಮರಳು ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಚಾಲಕರು ರೇನ್ ಟಿ4ಯು ಜಿ.ಪಿ.ಎಸ್ ಸಂಸ್ಥೆಯಿAದ ಯುಸರ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಪಡೆದು, ಇ.ಎಮ್ ವಿಷನ್ ಆ್ಯಪ್ ಮೂಲಕ ಮರಳು ಸಾಗಾಣಿಕೆ ವಾಹನಗಳ ಚಲನವಲನಗಳನ್ನು ಹಾಗೂ ಸಾರ್ವಜನಿಕರು, ಕಂದಾಯ, ಪೊಲೀಸ್, ಆರ್.ಟಿ.ಓ ಹಾಗೂ ಇತರೆ ಇಲಾಖೆಗಳು ಸ್ಯಾಂಡಿ ಉಡುಪಿ ಆ್ಯಪ್ ಮೂಲಕ ವಾಹನಗಳ ಚಾಲಕರು ಮರಳು ಸಾಗಾಣಿಕೆ ಮಾಡುವ ಕುರಿತು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 0820-2950088, 2572333 ಹಾಗೂ ಆಪ್‌ನ ಮಾಹಿತಿಗಾಗಿ ರೇನ್ ಟಿ4ಯು ಪ್ರೆöÊ.ಲಿ, ಅಂಬಾಗಿಲು ರಸ್ತೆ, ಪೆರಂಪಳ್ಳಿ, ಉಡುಪಿ, ಮೊಬೈಲ್ ಸಂಖ್ಯೆ: 8310738476, 9611712361, 8050121886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು