12:51 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ

22/09/2022, 21:31

ಉಡುಪಿ(reporterkarnataka.com): ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ  ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು