2:50 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಉಡುಪಿ ಖಾಸಗಿ ಕಾಲೇಜಿನ‌ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

28/07/2023, 17:27

ಉಡುಪಿ(reporterkarnataka.com): ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ ನಲ್ಲಿ ಮೊಬೈಲ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ನಿಯರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ.
ಶಬನಾಜ್, ಆಲ್ಫಿಯಾ ಹಾಗೂ ಆಲಿಮತುಲ್ ಶಾಫಿ ಅವರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು