7:26 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಉಡುಪಿ: ಮನೆ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ 

24/11/2021, 08:49

ಉಡುಪಿ(reporterkarnataka.com): ಉಡುಪಿ ಐರೋಡಿ ಗ್ರಾಮದ ಅನಿಲ್ ಶೆಟ್ಟಿ (54) ಎಂಬುವವರು ನ.23 ರಂದು ಮನೆಯ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಎರಡು ತಿಂಗಳ ಹಿಂದೆ ಹರ್ನಿಯಾದ ಶಸ್ತ್ರ ಚಿಕಿತ್ಸೆಯಾಗಿದ್ದು,  ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರ ಅಣ್ಣ ಅಮೃತ ಬಿ. ಶೆಟ್ಟಿ  ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು