9:16 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಉಡುಪಿ: ಮನೆಯ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

14/12/2022, 22:16

ಉಡುಪಿ(reporterkarnataka.com): ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು‌ ಗೋದ್ರೇಜ್‌ ಲಾಕರ್‌ ನಲ್ಲಿಟ್ಟಿದ್ದ 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು‌ ಹೋಗಿರುವ ಘಟನೆ ಉಡುಪಿ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ.

ಕುಂಜಿಬೆಟ್ಟು‌ ನಿವಾಸಿ ವೈಷ್ಣವಿ ಆಚಾರ್ಯ(50) ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರ‌ ಮನೆಗೆ ಡಿ.11ರ ರಾತ್ರಿಯಿಂದ ಡಿ.12ರ ಬೆಳಿಗ್ಗಿನ‌ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ನುಗ್ಗಿ, ಗೋದ್ರೇಜ್‌ ಲಾಕರ್‌ ನಲ್ಲಿಟ್ಡಿದ್ದ ಡೈಮಂಡ್‌ ಉಂಗುರ-1, 20 ಗ್ರಾಂ ತೂಕದ ಚಿನ್ನದ ಜುಮುಕಿ-2, 8 ಗ್ರಾಂ ತೂಕದ ಚಿನ್ನದ ಕಾಯಿನ್‌-1, ಬೆಳ್ಳಿಯ ತಟ್ಟೆಗಳು-2 ಹಾಗೂ ಚಿನ್ನದ ಲೇಪನ ಇರುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 3,48 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ‌ ತಿಳಿಸಲಾಗಿದೆ .

ಈ ಬಗ್ಗೆ  ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು