4:52 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉಡುಪಿ: ಮನೆಯ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

14/12/2022, 22:16

ಉಡುಪಿ(reporterkarnataka.com): ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು‌ ಗೋದ್ರೇಜ್‌ ಲಾಕರ್‌ ನಲ್ಲಿಟ್ಟಿದ್ದ 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು‌ ಹೋಗಿರುವ ಘಟನೆ ಉಡುಪಿ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ.

ಕುಂಜಿಬೆಟ್ಟು‌ ನಿವಾಸಿ ವೈಷ್ಣವಿ ಆಚಾರ್ಯ(50) ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರ‌ ಮನೆಗೆ ಡಿ.11ರ ರಾತ್ರಿಯಿಂದ ಡಿ.12ರ ಬೆಳಿಗ್ಗಿನ‌ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ನುಗ್ಗಿ, ಗೋದ್ರೇಜ್‌ ಲಾಕರ್‌ ನಲ್ಲಿಟ್ಡಿದ್ದ ಡೈಮಂಡ್‌ ಉಂಗುರ-1, 20 ಗ್ರಾಂ ತೂಕದ ಚಿನ್ನದ ಜುಮುಕಿ-2, 8 ಗ್ರಾಂ ತೂಕದ ಚಿನ್ನದ ಕಾಯಿನ್‌-1, ಬೆಳ್ಳಿಯ ತಟ್ಟೆಗಳು-2 ಹಾಗೂ ಚಿನ್ನದ ಲೇಪನ ಇರುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 3,48 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ‌ ತಿಳಿಸಲಾಗಿದೆ .

ಈ ಬಗ್ಗೆ  ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು