10:29 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಉಡುಪಿ ಮಠಾಧೀಶರಿಂದ ವಿರೋಧ: ಸರಕಾರದಿಂದ ಮುದ್ರಾಧಾರಣೆ ನಿಷೇಧ ಸುತ್ತೋಲೆ ವಾಪಸ್

11/11/2022, 14:11

ಬೆಂಗಳೂರು(reporterkarnataka.com): ಧಾರ್ಮಿಕ ಸ್ಥಳಗಳಲ್ಲಿ ಮುದ್ರಾಧಾರಣೆ ಮಾಡುವುದನ್ನು ನಿಷೇಧಿಸಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ . ಉಡುಪಿಯ ಮಠಾಧೀಶರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸುತ್ತೋಲೆ ವಾಪಾಸು ಪಡೆದಿದೆ.

ಉಡುಪಿ ಮಠಗಳಲ್ಲಿ ಮುದ್ರಾಧಾರಣೆ ಸಂಪ್ರದಾಯವಾಗಿದೆ. ಸರಕಾರದ ಸುತ್ತೋಲೆಯನ್ನು ಉಡುಪಿ ಶಾಸಕ ರಘುಪತಿ ಭಟ್ , ಮಠಾಧಿಶರು ಹಾಗು ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದರು

ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಚಾಲ್ತಿಯಲ್ಲಿರುವ ಪದ್ಧತಿ, ನಡೆಸುವಂತಿಲ್ಲ. ಸಂಪ್ರದಾಯಗಳಿಗೆ ವಿರುದ್ಧ ಆಚರಣೆ ಸಂಪ್ರದಾಯಗಳಿಗೆ ವಿರುದ್ಧವಾಗಿ ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವಂತಿಲ್ಲ. ಮುದ್ರಾಧಾರಣೆಗೆ ಅವಕಾಶವಿಲ್ಲ. ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಲ್ಲಿ ಹೇಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು