2:50 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ

16/07/2024, 22:41

ಬೆಂಗಳೂರು(reporterkarnataka.com): ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು