8:23 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಉಡುಪಿ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ಪುರೋಹಿತನ ಮೇಲೆ ಶಂಕೆ; ದೂರು ದಾಖಲು

30/07/2022, 10:55

ಉಡುಪಿ(reporterkarnataka.com):
ಉಡುಪಿ ಶ್ರೀಕೃಷ್ಣ ಮಠದ ಬಳಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ.

ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್  ಅವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ಅವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ  ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು