2:54 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉಡುಪಿ: ರಸ್ತೆ ದಾಟುತ್ತಿದ್ದ 3 ಮಂದಿಗೆ ಕಾರು ಡಿಕ್ಕಿ: ಗರ್ಭಿಣಿ ಮಹಿಳೆಗೆ ತೀವ್ರ ಗಾಯ; ಸಿಸಿ ಕ್ಯಾಮೆರಾದಲ್ಲಿ ಸೆರೆ

04/02/2022, 20:48

ಉಡುಪಿ(reporterkarnataka.com): ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿ ತಾಲೂಕಿನ ಕಡಿಯಾಳಿ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಗುರುವಾರ ಸಂಜೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಓರ್ವ ಗರ್ಭಿಣಿ ಸಹಿತ ಮೂವರು‌ ರಸ್ತೆಯ ಎಡಭಾಗದಿಂದ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ರಸ್ತೆ ದಾಟುತ್ತಿದ್ದರು.ಇದೇ ವೇಳೆ ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಇನೋವಾ ಕಾರು ಮೂವರಿಗೂ ಡಿಕ್ಕಿ‌ ಹೊಡೆದಿದೆ.

ಕಾರು ಡಿಕ್ಕಿಯಾದ ರಭಸಕ್ಕೆ ಮೂವರು ರಸ್ತೆಗೆ ಬಿದ್ದಿದ್ದು, ಗರ್ಭಿಣಿ ಮಹಿಳೆಯ ತಲೆಗೆ ತೀವ್ರತರದ ಗಾಯವಾಗಿದೆ ಎಂದು‌ ತಿಳಿದುಬಂದಿದೆ. ಅಪಘಾತದ ದೃಶ್ಯಾವಳಿ ಅಲ್ಲೇ ಪಕ್ಕದ ಶೋರೂಮ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು