3:50 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಉಡುಪಿ ಸಮೀಪ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ: ಬೆಳಗಾವಿ ಬಳಿ ಆರೋಪಿ ಬಂಧನ; ಮಂಗಳೂರು ಏರ್ ಫೋರ್ಟ್ ನಲ್ಲಿ ಕೆಲಸಕ್ಕಿದ್ದನೇ ಈತ?

14/11/2023, 20:02

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ‌.
ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸಕ್ಕಿದ್ದ. ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ ಎನ್ನಲಾಗಿದೆ.
ಆರೋಪಿಯು ನೇಜಾರಿನ ತೃಪ್ತಿ ನಗರ ಬಡಾವಣೆಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ. ಕೇವಲ 15 ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದನು.
ಹತ್ಯೆ ನಡೆಸಿದ ನಂತರ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಮಂಗಳವಾರ ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಈ ವೇಳೆ ಆರೋಪಿಯನ್ನು
ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು