3:14 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ

09/12/2021, 23:07

ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ  ವಿರೋಧ ವ್ಯಕ್ತಪಡಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನೆಯಾಗುತ್ತದೆ ಎಂದರು. 

ಸರಕಾರ ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಶಾಲೆ ಇರುವುದು ವಿದ್ಯಾಭ್ಯಾಸ ಮಾಡಲು. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು