3:25 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಉಡುಪಿ ತಾಲೂಕು14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆ: ಡಿ. 30ರಂದು ಸಮ್ಮೇಳನ

16/11/2023, 21:05

ಉಡುಪಿ(reporterkarnataka.com): ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರಂದುಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ. ಈ ಕುರಿತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು