4:27 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಉಡುಪಿ ಉದ್ಯಮಿ ಜಿ. ಶಂಕರ್, ಸುದೇಶ್ ಶೆಟ್ಟಿ ಮನೆ, ಕಚೇರಿಗೆ ಐಟಿ ದಾಳಿ: ಪರಿಶೀಲನೆ

21/04/2023, 14:48

ಉಡುಪಿ(reporterkarnataka.com): ಉಡುಪಿಯ ಉದ್ಯಮಿ ಜಿ. ಶಂಕರ್ ಹಾಗೂ ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಅವರ ನಿವಾಸ ಹಾಗೂ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೊಗವೀರ ಸಮುದಾಯದ ನಾಯಕ ಹಾಗೂ ಖ್ಯಾತ ಉದ್ಯಮಿಯಾದ ಜಿ. ಶಂಕರ್ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಗೆ ಡಯಲ್ ಸಂಸ್ಥೆಯ ಮಾಲೀಕ ಹಾಗೂ ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಅವರ ಗೆಸ್ಟ್ ಹೌಸ್ ಕಚೇರಿ, ರೆಸ್ಟೋರೆಂಟ್ ಹಾಗೂ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು