11:22 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಇಂದಿನಿಂದ ಭಕ್ತಾದಿಗಳಿಗೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನಾವಕಾಶ

11/07/2021, 10:53

ಉಡುಪಿ(reporterkarnataka news); ಅಷ್ಟ ಮಠಗಳು ಮೂಲಕ ಇಡೀ ವಿಶ್ವ ವಿಖ್ಯಾತವಾಗಿರುವ ಉಡುಪಿಯ ಶ್ರೀಕೃಷ್ಣ ದೇಗುಲದಲ್ಲಿ ಇಂದಿನಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ದೇಗುಲಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ದೇವಾಲಯಕ್ಕೂ ಭಕ್ತರ ಪ್ರವೇಶ ನಿರಾಕರಿಸಲಾಗಿತ್ತು. ಜುಲೈ 5ರಿಂದ ರಾಜ್ಯ ಸರಕಾರ ದೇಗುಲಗಳ ಪ್ರವೇಶಕ್ಕೆ ಭಕ್ತರಿಗೆ ಅನುಮತಿ ನೀಡಿತ್ತು. ಆದರೆ ಉಡುಪಿಯಲ್ಲಿ ಶ್ರೀಕೃಷ್ಣ ಮುಖ್ಯ ಪ್ರಾಣ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಇದೀಗ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಮಧ್ಯಾಹ್ನ 2ರಿಂದ ಸಂಜೆ 6ರ ವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು