8:00 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್ Artistry show: ವಾಯ್ಸ್ ಆಫ್ ಆರಾಧನಾ ತಂಡದ ಚಮಕ್ 

08/12/2021, 23:34

ಮಂಗಳೂರು(reporterkarnataka.com): ಮಂಗಳೂರಿನ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳು ಉಡುಪಿಯ ಮಲಬಾರ್ ಗೋಲ್ಡ್ ನಲ್ಲಿ ಬುಧವಾರ ನಡೆದ Artistry show ನಲ್ಲಿ ಭಾಗವಹಿಸಿದರು.


ವಾಯ್ಸ್ ಆಫ್ ಆರಾಧನ ತಂಡ ಮುಖ್ಯಸ್ಥೆ ಪದ್ಮಶ್ರೀ ಭಟ್ ನಿಡ್ಡೋಡಿ, ನಮ್ರತಾ ಆರ್., ಕವಿತಾ ದಿನೇಶ್, ಪೂರ್ಣಿಮಾ ಗಿರೀಶ್,  ಸುಮನಾ ಉಡುಪ, ಸ್ನೇಹಲತಾ, ಆಶಾದೇವಿ, ಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ನಟರಾಜ್, ಪ್ರಸಾದ್ ಉಡುಪಿ, ರಾಘವೇಂದ್ರ ನಾಯಕ್ ಅಜೆಕಾರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು