4:06 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಶಿಕ್ಷೆಗೊಳಗಾದ ಪತ್ನಿ, ಪುತ್ರನಿಂದ ಹೈಕೋರ್ಟ್ ಗೆ ಮೇಲ್ಮನವಿ

13/07/2021, 19:18

ಉಡುಪಿ(reporterkarnataka news): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ಉಡುಪಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್‌ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್‌ ಭಟ್‌ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್‌. ಅವರು ಜೂನ್ 8 ರಂದು ತೀರ್ಪು ನೀಡಿದ್ದರು. 

ಆರೋಪಿಗಳು ಪರಪ್ಪನ ಆಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು