3:24 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು