4:12 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು