4:43 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಉಲೈಬೆಟ್ಟು ಕಾಯರಪದವು: ನೀರು ತುಂಬಿದ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ತರುಣ ಮುಳುಗಿ ಸಾವು

24/07/2022, 23:46

ಮಂಗಳೂರು(reporterkarnataka.com): ನಗರದ ಹೊರವಲಯದ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ಶಿಯಾಬ್ (21) ಎಂಬ ತರುಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಭಾನಯವಾರ ಸಂಜೆ 5-30 ಗಂಟೆಗೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಶಿಯಾಬ್ ಹಾಗೂ ಆತನ ಗೆಳೆಯರು ಕ್ರಿಕೆಟ್ ಆಟವಾಡಿದ್ದರು..ನಂತರ ಅಲ್ಲಿಯೇ ಆಟದ ಮೈದಾನದ ಪಕ್ಕದ್ದಲ್ಲಿ ಕೆಂಪು ಕಲ್ಲಿನ ಕ್ವಾರೆ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಶಿಯಾಬ್ ಹೋಗಿದ್ದ.ದುರದೃಷ್ಟವಶಾತ್
ಜೋಕಟ್ಟೆ ನಿವಾಸಿಯಾದ ಶಿಯಾಬ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು