7:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ 

11/08/2021, 13:16

ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಭಜರಂಗ ದಳ ಹಿರಿಯ ನಾಯಕ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. 


ಎನ್ ಐಎ ತಂಡ ಇತ್ತೀಚೆಗೆ  ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ದಾಳಿ ನಡೆಸಿತ್ತು. ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು