9:11 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ 

11/08/2021, 13:16

ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಭಜರಂಗ ದಳ ಹಿರಿಯ ನಾಯಕ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. 


ಎನ್ ಐಎ ತಂಡ ಇತ್ತೀಚೆಗೆ  ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ದಾಳಿ ನಡೆಸಿತ್ತು. ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು