12:01 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ 

11/08/2021, 13:16

ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಭಜರಂಗ ದಳ ಹಿರಿಯ ನಾಯಕ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. 


ಎನ್ ಐಎ ತಂಡ ಇತ್ತೀಚೆಗೆ  ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ದಾಳಿ ನಡೆಸಿತ್ತು. ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು