8:32 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು