8:59 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು