11:33 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಳ್ಳಾಲ ಜುಮ್ಮಾ ಮಸೀದಿ ಮತ್ತು ಶೆರೀಫುಲ್ ಮದನಿ ದರ್ಗಾ, ಅಳೇಕಲ ಅಚ್ಚೇ ಸಾಹೇಬ್ ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

02/04/2024, 21:09

ಉಳ್ಳಾಲ(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಉಳ್ಳಾಲ ಜುಮ್ಮಾ ಮಸೀದಿ ಮತ್ತು ಶೆರೀಫುಲ್ ಮದನಿ ದರ್ಗಾ, ಅಳೇಕಲ ಅಚ್ಚೇ ಸಾಹೇಬ್ ದರ್ಗಾಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳ್ಯಾರ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಸೋಮೇಶ್ವರ ಪುರಸಭೆ ಸದಸ್ಯರಾದ ದೀಪಕ್ ಪಿಲಾರ್, ಪುರುಷೋತ್ತಮ ಶೆಟ್ಟಿ, ದಿನೇಶ್ ಕುಂಪಲ, ಉಳ್ಳಾಲ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಮುಸ್ತಫಾ, ಉಸ್ಮಾನ್ ಕಲ್ಲಾಪು, ರಶೀದ್ ಕೋಡಿ, ಅದ್ದಾಂ ಉಳ್ಳಾಲ್, ಶಾಹೀಲ್ ಮಂಚಿಲ, ಅಳೇಕಲ ಅಚ್ಚೇ ಸಾಹೇಬ್ ದರ್ಗಾ ಅಧ್ಯಕ್ಷ ಯು.ಎಸ್. ಹಂಝ ಹಾಜಿ, ಉಪಾಧ್ಯಕ್ಷ ಫಾರೂಕ್, ಅಶ್ರಫ್ ಎಂ.ಎ.ಕೆ., ಯು.ಕೆ. ರಿಯಾಜ್, ಸಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು