7:16 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ  ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ

14/05/2022, 17:28

ಅಬುದಾಬಿ(reporterkarnataka.com): ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ.

ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್  ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು