11:43 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅಂಡರ್​ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್​ ಧುಲ್​ ನಾಯಕ

20/12/2021, 11:45

ಹೊಸದಿಲ್ಲಿ(reporterkarnataka.com):

ವೆಸ್ಟ್​ ಇಂಡೀಸ್​​ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್​ 19 ವಿಶ್ವಕಪ್​ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. 

ದಿಲ್ಲಿಯ ಯಶ್​ ಧುಲ್​ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್​ ಕೆ ರಶೀದ್ ಉಪನಾಯಕನಾಗಿ ನೇಮಕವಾಗಿದ್ದಾರೆ.

ಈ 14ನೇ ಆವೃತ್ತಿಯ ಟೂರ್ನಿಯಲ್ಲಿ 16 ದೇಶಗಳು ಭಾಗವಹಿಸಲಿವೆ. ಒಟ್ಟು 48 ಪಂದ್ಯಗಳು 4 ಕೆರಿಬಿಯನ್ ದೇಶಗಳಲ್ಲಿ ನಡೆಯಲಿವೆ.

ಯಶ್​ ಧುಲ್(ನಾಯಕ, ಡೆಲ್ಲಿ), ಹರ್ನೂರ್ ಸಿಂಗ್(UTCA ಚಂಡೀಗಡ) ಅಂಗ್​ಕ್ರಿಶ್​ ರಘವಂಶಿ(ಮುಂಬೈ), ಎಸ್​ಕೆ ರಶೀದ್(ಆಂದ್ರ ಪ್ರದೇಶ)​, ನಿಶಾಂತ್ ಸಿಂಧು(ಹರಿಯಾಣ), ಸಿದ್ಧಾರ್ಥ್​ ಯಾದವ್​(ಉತ್ತರಪ್ರದೇಶ), ಅನೀಶ್ವರ್ ಗೌತಮ್(ಕರ್ನಾಟಕ)​, ದಿನೇಶ್ ಬಾನ(ವಿಕೀ, ಹರಿಯಾಣ) ಆರಾಧ್ಯ ಯಾದವ್​(ವಿಕೆಟ್ ಕೀಪರ್, ಉತ್ತರಪ್ರದೇಶ), ರಾಜ್​ ಅಂಗದ್ ಬಾವಾ(UTCA ಚಂಡೀಗಢ), ಮನವ್ ಪ್ರಕಾಶ್(ತಮಿಳುನಾಡು), ಕೌಶಾಲ್ ತಾಂಬೆ(ಮಹಾರಾಷ್ಟ್ರ), ಆರ್​ಎಸ್​ ಹಂಗಾರ್ಗೆಕರ್ (ಮಹಾರಾಷ್ಟ್ರ), ವಾಸು ವತ್ಸ್(ಉತ್ತರಪ್ರದೇಶ)​, ವಿಕಿ ಒಸ್ತ್ವಾಲ್(ಮಹಾರಾಷ್ಟ್ರ) , ರವಿಕುಮಾರ್(ಬೆಂಗಾಲ್), ಗರ್ವ್​ ಸಂಗ್ವಾನ್(ಹರಿಯಾಣ).

ಮೀಸಲು ಆಟಗಾರರು
ರಿಶಿತ್ ರೆಡ್ಡಿ(ಹೈದರಾಬಾದ್​), ಉದಯ್ ಶಹರನ್(ಪಂಜಾಬ್), ಅನಶ್​ ಗೋಸಾಯ್(ಸೌರಾಷ್ಟ್ರ), ಅಮೃತ್​ ರಾಜ್ ಉಪಾಧ್ಯಾಯ್(ಬೆಂಗಾಲ್), ಪಿಎಂ ಸಿಂಗ್ ರಾಥೋರ್(ರಾಜಸ್ಥಾನ್)

ಭಾರತ U19 ಬಿ ಗುಂಪಿನಲ್ಲಿದ್ದು, ಜನವರಿ 15 ರಂದು ದಕ್ಷಿಣ ಆಫ್ರಿಕಾ, ಜನವರಿ 18ರಂದು ಐರ್ಲೆಂಡ್ ಮತ್ತು ಜನವರಿ 22ರಂದು ಉಗಾಂಡ ವಿರುದ್ಧ ಸೆಣಸಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು