5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅಂಡರ್​ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್​ ಧುಲ್​ ನಾಯಕ

20/12/2021, 11:45

ಹೊಸದಿಲ್ಲಿ(reporterkarnataka.com):

ವೆಸ್ಟ್​ ಇಂಡೀಸ್​​ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್​ 19 ವಿಶ್ವಕಪ್​ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. 

ದಿಲ್ಲಿಯ ಯಶ್​ ಧುಲ್​ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್​ ಕೆ ರಶೀದ್ ಉಪನಾಯಕನಾಗಿ ನೇಮಕವಾಗಿದ್ದಾರೆ.

ಈ 14ನೇ ಆವೃತ್ತಿಯ ಟೂರ್ನಿಯಲ್ಲಿ 16 ದೇಶಗಳು ಭಾಗವಹಿಸಲಿವೆ. ಒಟ್ಟು 48 ಪಂದ್ಯಗಳು 4 ಕೆರಿಬಿಯನ್ ದೇಶಗಳಲ್ಲಿ ನಡೆಯಲಿವೆ.

ಯಶ್​ ಧುಲ್(ನಾಯಕ, ಡೆಲ್ಲಿ), ಹರ್ನೂರ್ ಸಿಂಗ್(UTCA ಚಂಡೀಗಡ) ಅಂಗ್​ಕ್ರಿಶ್​ ರಘವಂಶಿ(ಮುಂಬೈ), ಎಸ್​ಕೆ ರಶೀದ್(ಆಂದ್ರ ಪ್ರದೇಶ)​, ನಿಶಾಂತ್ ಸಿಂಧು(ಹರಿಯಾಣ), ಸಿದ್ಧಾರ್ಥ್​ ಯಾದವ್​(ಉತ್ತರಪ್ರದೇಶ), ಅನೀಶ್ವರ್ ಗೌತಮ್(ಕರ್ನಾಟಕ)​, ದಿನೇಶ್ ಬಾನ(ವಿಕೀ, ಹರಿಯಾಣ) ಆರಾಧ್ಯ ಯಾದವ್​(ವಿಕೆಟ್ ಕೀಪರ್, ಉತ್ತರಪ್ರದೇಶ), ರಾಜ್​ ಅಂಗದ್ ಬಾವಾ(UTCA ಚಂಡೀಗಢ), ಮನವ್ ಪ್ರಕಾಶ್(ತಮಿಳುನಾಡು), ಕೌಶಾಲ್ ತಾಂಬೆ(ಮಹಾರಾಷ್ಟ್ರ), ಆರ್​ಎಸ್​ ಹಂಗಾರ್ಗೆಕರ್ (ಮಹಾರಾಷ್ಟ್ರ), ವಾಸು ವತ್ಸ್(ಉತ್ತರಪ್ರದೇಶ)​, ವಿಕಿ ಒಸ್ತ್ವಾಲ್(ಮಹಾರಾಷ್ಟ್ರ) , ರವಿಕುಮಾರ್(ಬೆಂಗಾಲ್), ಗರ್ವ್​ ಸಂಗ್ವಾನ್(ಹರಿಯಾಣ).

ಮೀಸಲು ಆಟಗಾರರು
ರಿಶಿತ್ ರೆಡ್ಡಿ(ಹೈದರಾಬಾದ್​), ಉದಯ್ ಶಹರನ್(ಪಂಜಾಬ್), ಅನಶ್​ ಗೋಸಾಯ್(ಸೌರಾಷ್ಟ್ರ), ಅಮೃತ್​ ರಾಜ್ ಉಪಾಧ್ಯಾಯ್(ಬೆಂಗಾಲ್), ಪಿಎಂ ಸಿಂಗ್ ರಾಥೋರ್(ರಾಜಸ್ಥಾನ್)

ಭಾರತ U19 ಬಿ ಗುಂಪಿನಲ್ಲಿದ್ದು, ಜನವರಿ 15 ರಂದು ದಕ್ಷಿಣ ಆಫ್ರಿಕಾ, ಜನವರಿ 18ರಂದು ಐರ್ಲೆಂಡ್ ಮತ್ತು ಜನವರಿ 22ರಂದು ಉಗಾಂಡ ವಿರುದ್ಧ ಸೆಣಸಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು