8:21 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

15/06/2026, 17:15

ಬೆಂಗಳೂರು(reporterkarnata.com): ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ.


ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಳ್ಳಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆಯಲ್ಲಿ ಜೆಡಿಎಸ್ ನಾಯಕರು ಸಹ ಮಾಲೆ ಹಾಕಿ ಅಯ್ಯಪ್ಪ ದರ್ಶನಕ್ಕೆ ತೆರಳುತ್ತಿದ್ದಾರೆ. ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್, ಎ. ಮಂಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಕುಮಾರಸ್ವಾಮಿ ಜೊತೆಯಲ್ಲಿ ಶಬರಿಮಲೆಗೆ ಹೊರಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು