7:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು