7:48 PM Sunday14 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು