7:37 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು