5:10 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು