12:39 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು