1:38 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು