7:18 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್

23/01/2025, 22:24

ಉಡುಪಿ(reporterkarnataka.com): ಮಂಗಳೂರಿನ ಯುನಿಸೆಕ್ಸ್ ಸೆಲೂನಿನ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಉಡುಪಿಯಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಇಂತಹ ಕೃತ್ಯಗಳು ನಡೆಯಬಾರದು. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಯಾವ ಉದ್ದೇಶಕ್ಕೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇಲ್ಲ. ಪ್ರತಿಯೊಬ್ಬರಿಗೂ ಕೆಲಸ ಮಾಡುವ ಹಕ್ಕಿದೆ. ಯಾರ ವ್ಯಾಪಾರಕ್ಕೂ ಅಡ್ಡಿ ಮಾಡಬಾರದು. ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೆ, ಪೊಲೀಸರಿಗೆ ದೂರು ನೀಡಲಿ. ಅದರ ಬದಲಿಗೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು