4:23 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್

23/01/2025, 22:24

ಉಡುಪಿ(reporterkarnataka.com): ಮಂಗಳೂರಿನ ಯುನಿಸೆಕ್ಸ್ ಸೆಲೂನಿನ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಉಡುಪಿಯಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಇಂತಹ ಕೃತ್ಯಗಳು ನಡೆಯಬಾರದು. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಯಾವ ಉದ್ದೇಶಕ್ಕೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇಲ್ಲ. ಪ್ರತಿಯೊಬ್ಬರಿಗೂ ಕೆಲಸ ಮಾಡುವ ಹಕ್ಕಿದೆ. ಯಾರ ವ್ಯಾಪಾರಕ್ಕೂ ಅಡ್ಡಿ ಮಾಡಬಾರದು. ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೆ, ಪೊಲೀಸರಿಗೆ ದೂರು ನೀಡಲಿ. ಅದರ ಬದಲಿಗೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು