10:03 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಯುನಿಸೆಕ್ಸ್‌ ಸೆಲೂನ್‌ಗಳಿಗೆ ಪೊಲೀಸ್ ಕಮಿಷನರ್ ದಿಢೀರ್ ಭೇಟಿ: ಕಾನೂನುಬಾಹಿರ ಚಟುವಟಿಕೆ ನಡೆಸಿದರೆ ಕಠಿನ ಕ್ರಮದ ಎಚ್ಚರಿಕೆ

24/09/2023, 12:40

ಮಂಗಳೂರು(reporterkarnataka.com): ಯುನಿಸೆಕ್ಸ್‌ ಸೆಲೂನ್‌ಗಳಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಲವು ಯುನಿಸೆಕ್ಸ್‌ ಸೆಲೂನ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಕಮಿಷನರ್ ಅನುಪಮ್‌ ಅಗರ್‌ವಾಲ್‌ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ಡಜನಿಗೂ ಅಧಿಕ ಯುನಿಸೆಕ್ಸ್‌ ಸೆಲೂನ್‌ಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಸೆಲೂನ್‌ ಮಾಲಕರು ತಮ್ಮ ಕೆಲಸಗಾರರ ಬಗ್ಗೆ ಪೊಲೀಸ್‌ ದೃಢೀಕರಣ ಪಡೆಯಬೇಕು. ಎಲ್ಲ ಗ್ರಾಹಕರ ಮಾಹಿತಿ ದಾಖಲಿಸಿಕೊಳ್ಳಬೇಕು. ಇಲ್ಲವಾದರಲ್ಲಿ ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು