9:45 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅನ್ ಲಾಕ್ : ಸದ್ಯ 3 ಸಾವಿರ ಕೆಎಸ್ಸಾರ್ಟಿಸಿ ಬಸ್ ಮಾತ್ರ ಸಂಚಾರ; ಎಸಿ, ಸ್ಲೀಪರ್ ಬಸ್ಸುಗಳು ರಸ್ತೆಗಿಳಿಯೊಲ್ಲ! 

21/06/2021, 07:33

ಬೆಂಗಳೂರು(reporterkarnataka news): ಅನ್ ಲಾಕ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಒಟ್ಟು 8 ಸಾವಿರ ಬಸ್ ಗಳ ಪೈಕಿ 2500 ರಿಂದ 3000 ಸಾವಿರ ಬಸ್ ಗಳು ಓಡಾಟ ಆರಂಭಿಸಲಿವೆ.

ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ನಡೆಸಲ್ಲ.ಹೊರ ರಾಜ್ಯಗಳಿಗೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸದ್ಯಕ್ಕೆ ನಡೆಸೊಲ್ಲ ಎಂದು ತಿಳಿದು ಬಂದಿದೆ.

ಮೂರು ಸೀಟಲ್ಲಿ ಇಬ್ಬರು ಹಾಗೂ ಎರಡು ಸೀಟಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು